'ಆಗಸದ ಅಲೆಮಾರಿಗಳು' ಕೃತಿಗೆ ಅಕಾಡೆಮಿ ಗೌರವ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೦೯ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಜೂನ್ ೨೯, ೨೦೧೧ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.

ಡಾ| ಬಿ. ಎಸ್. ಶೈಲಜಾ ಅವರು ಈ ಸಂದರ್ಭದಲ್ಲಿ ವಿಜ್ಞಾನ ಸಾಹಿತ್ಯ ಪ್ರಕಾರದ ಬಹುಮಾನ ಸ್ವೀಕರಿಸಲಿದ್ದಾರೆ. ಅವರ 'ಆಗಸದ ಅಲೆಮಾರಿಗಳು' ಕೃತಿಗಾಗಿ ಈ ಗೌರವ ಲಭಿಸಿದೆ.

ಡಾ| ಶೈಲಜಾ ಅವರಿಗೆ ಇಜ್ಞಾನ ಡಾಟ್ ಕಾಮ್ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

Comments

Popular posts from this blog

ಇ ಆರ್ ಪಿ ಲೋಕ

ಬಿಟ್‌ನಿಂದ ಎಕ್ಸಾಬೈಟ್‌ವರೆಗೆ

E, H, H+ ಇದೆಲ್ಲ ಏನು?