ಪಶ್ಚಿಮ ಘಟ್ಟ - ನಮಗೆಷ್ಟು ಗೊತ್ತು?

'ಪಶ್ಚಿಮ ಘಟ್ಟ - ನಮಗೆಷ್ಟು ಗೊತ್ತು?' ವಿಷಯದ ಕುರಿತು ಭಾಷಣ-ಪ್ರಶ್ನೋತ್ತರ ಕಾರ್ಯಕ್ರಮ ಇಂದು (ಆಗಸ್ಟ್ ೨೦) ಸಂಜೆ ೪ ಗಂಟೆಗೆ ಬೆಂಗಳೂರಿನ ಆರ್ ವಿ ರಸ್ತೆಯಲ್ಲಿರುವ ಆರ್ ವಿ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಅದಮ್ಯ ಚೇತನ ಸಂಸ್ಥೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಾದ ಶ್ರೀ ಪ್ರವೀಣ್ ಭಾರ್ಗವ್ ಅವರು ವಿಷಯ ಮಂಡನೆ ಮಾಡಲಿದ್ದಾರೆ.

ಆಮಂತ್ರಣ ಪತ್ರವನ್ನು ದೊಡ್ಡ ಗಾತ್ರದಲ್ಲಿ ನೋಡಲು ಪಕ್ಕದಲ್ಲಿರುವ ಚಿತ್ರದ ಮೇಲೆ ಕ್ಲಿಕ್ ಮಾಡಿ.

Comments

Popular posts from this blog

ಏನಿದು 'ಫ್ಲೈಟ್ ಮೋಡ್'?

ಫೈಲ್ ರಿಕವರಿ ಮಾಡುವುದು ಹೀಗೆ...

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ