'ಕಾಡು ಕಲಿಸುವ ಪಾಠ'ಕ್ಕೆ ಅಕಾಡೆಮಿ ಬಹುಮಾನ
ಕರ್ನಾಟಕ ಸಾಹಿತ್ಯ ಅಕಾಡೆಮಿ ೨೦೧೩ನೇ ಸಾಲಿನ ಪುಸ್ತಕ ಬಹುಮಾನಗಳನ್ನು ಪ್ರಕಟಿಸಿದ್ದು ಶ್ರೀ ಟಿ. ಎಸ್. ಗೋಪಾಲ್ ಅವರ 'ಕಾಡು ಕಲಿಸುವ ಪಾಠ' ಕೃತಿಗೆ ವಿಜ್ಞಾನ ಸಾಹಿತ್ಯ ಪ್ರಕಾರದ ಬಹುಮಾನ ದೊರೆತಿದೆ. ಅವರಿಗೆ ಇಜ್ಞಾನ ಬಳಗದ ಹಾರ್ದಿಕ ಅಭಿನಂದನೆಗಳು.
'ಕಾಡು ಕಲಿಸುವ ಪಾಠ' - ಪ್ರಕೃತಿಶಿಬಿರಕ್ಕೊಂದು ಕೈಪಿಡಿ
'ಕಾಡು ಕಲಿಸುವ ಪಾಠ' - ಪ್ರಕೃತಿಶಿಬಿರಕ್ಕೊಂದು ಕೈಪಿಡಿ

Comments
Post a Comment